ನವದೆಹಲಿ : ಕಲ್ಲಿದ್ದಲು ದಾಸ್ತಾನು ಕುಸಿತವಾಗಿದ್ದು, ಥರ್ಮಲ್ ವಿದ್ಯುತ್ ಘಟಕಗಳ ಕೆಲಸ ಕುಂಠಿತಗೊಂಡಿದೆ. ಹೀಗಾಗಿ 12 ರಾಜ್ಯಗಳಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಬಹುದು ಎಂದು ಅಖಿಲ ಭಾರತ ಎಂಜಿನಿಯರ್ಸ್ ಫೆಡರೇಷನ್ (ಎಐಪಿಇಇ) ಎಚ್ಚರಿಕೆ ನೀಡಿದೆ.2022ರ ಏಪ್ರಿಲ್ ಮೊದಲರ್ಧ ಭಾಗದಲ್ಲಿ ದೇಶೀಯ ವಿದ್ಯುತ್ ಬೇಡಿಕೆ 38 ವರ್ಷದ ಗರಿಷ್ಠಕ್ಕೆ ಮುಟ್ಟಿದೆ. ಅಕ್ಟೋಬರ್ 2021ರಲ್ಲಿ ಕಲ್ಲಿದ್ದಲು ಕೊರತೆ ಶೇ.1.1ರಷ್ಟಿತ್ತು. ಅದು 2022ರ ಏಪ್ರಿಲ್ನಲ್ಲಿ ಶೇ.1.4ಕ್ಕೆ ಏರಿದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಪಂಜಾಬ್, ಜಾರ್ಖಂಡ್