ನವದೆಹಲಿ, ಅ.16 : ಮುಂದಿನ ದಿನಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಆಕ್ರಮಣಕಾರಿ ಪಕ್ಷ ಸಂಘಟನೆ ರಣತಂತ್ರ ಅನುಸರಿಸಲು ಎಐಸಿಸಿ ಕಾರ್ಯಕಾರಿ ಸಮಿತಿ ಚರ್ಚಿಸಿದೆ.