ನವದೆಹಲಿ : ಮಂಗಳವಾರ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಹೃದಯಾಘಾತಕ್ಕೊಳಗಾಗುವ ಕೆಲವು ಗಂಟೆಗಳ ಮುನ್ನ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಅವರೊಂದಿಗೆ ಮಾತುಕತೆ ನಡೆಸಿದ್ದಾರಂತೆ.