ನವದೆಹಲಿ: ಕೇಂದ್ರ ಸರ್ಕಾರ ಮತ್ತು ವಿಪಕ್ಷ ಕಾಂಗ್ರೆಸ್ ಗೆ ಇದೀಗ ಪಕೋಡಾ ಕೆಸರೆರಚಾಟದ ವಸ್ತುವಾಗಿದೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ನೀಡಿರುವ ಹೇಳಿಕೆಯೇ ವಿವಾದಕ್ಕೆ ಕಾರಣವಾಗಿದೆ.