ಕೊಲ್ಕತ್ತಾ (ಸೆ. 8): ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲರ ಚಿತ್ತ ಭವಾನಿಪುರ ಕ್ಷೇತ್ರದ ಕಡೆಗೆ ಮೂಡಿದೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿತ್ತು ಈಗ ಸಿಎಂ ಗಾದಿ ಉಳಿಸಿಕೊಳ್ಳಲು ಭವಾನಿಪುರದಲ್ಲಿ ಕಣಕ್ಕೆ ಇಳಿದಿದ್ದಾರೆ.