ಕೊಲ್ಕತ್ತಾ (ಸೆ. 8): ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲರ ಚಿತ್ತ ಭವಾನಿಪುರ ಕ್ಷೇತ್ರದ ಕಡೆಗೆ ಮೂಡಿದೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿತ್ತು ಈಗ ಸಿಎಂ ಗಾದಿ ಉಳಿಸಿಕೊಳ್ಳಲು ಭವಾನಿಪುರದಲ್ಲಿ ಕಣಕ್ಕೆ ಇಳಿದಿದ್ದಾರೆ. ಇನ್ನು ಮಮತಾ ಬ್ಯಾನರ್ಜಿಯನ್ನು ಇಲ್ಲೂ ಸೋಲಿಸುವ ಉಮೇದನ್ನು ಬಿಜೆಪಿ ವ್ಯಕ್ತಪಡಿಸಿದೆ. ಈ ಕುರಿತು ಕಳೆದೆರಡು ದಿನಗಳ ಹಿಂದೆ ಮಾತನಾಡಿದ ಬಿಜೆಪಿ ನಂದಿಗ್ರಾಮದಲ್ಲಿ ಸೋತ ಮಮತಾ ಭವಾನಿಪುರದಲ್ಲಿ ಗೆಲುವು ಸಾಧಿಸಲು