ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಗಣೇಶ ಹಬ್ಬಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಲಿದೆ ಎಂಬ ವರದಿಗಳು ಕೇಳಿಬರುತ್ತಿವೆ.