ಚಂಡೀಗಢ : ಪಂಜಾಬ್ನಲ್ಲಿ ಪ್ರಾಮಾಣಿಕವಾದಂತಹ ಸರ್ಕಾರವನ್ನು ರಚಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮ ಪಕ್ಷಕ್ಕೆ ಮತ ನೀಡುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.