ನವದೆಹಲಿ: ರಸ್ತೆ ಎಂದರೆ ಹೇಗಿರಬೇಕು ಗೊತ್ತಾ? ಪಕ್ಕಾ ಹೇಮಮಾಲಿನಿ ಕೆನ್ನೆಯ ಹಾಗೆ ನುಣುಪಾಗಿ ಮಾಡ್ತೀವಿ! ಹೀಗಂತ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ, ಸಚಿವ ಪಿಸಿ ಶರ್ಮಾ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ.