ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದಾಗ ಅದನ್ನು ಅನುಮಾನಿಸಿದ್ದ ಕೆಲವು ವಿಪಕ್ಷ ನಾಯಕರು ಟೀಕೆಗೊಳಗಾಗಿದ್ದರು. ಈಗ ನಿನ್ನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ ವಿಚಾರವನ್ನೂ ಕಾಂಗ್ರೆಸ್ ನಾಯಕರೊಬ್ಬರು ಅನುಮಾನದಿಂದ ನೋಡಿದ್ದಾರೆ.ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ಮೋದಿಯವರ ಅವಧಿಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗಡಿಯಲ್ಲಿ ಸೈನಿಕರಿಂದ ಇಂತಹ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಚುನಾವಣೆ ಹತ್ತಿರ ಬಂದಾಗ ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಯುತ್ತದೆ. ಇದು