ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಭಾರತೀಯ ಸೈನಿಕರು ನಾಗರಿಕರನ್ನೇ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಪರಾಕಿ ನೀಡಿದೆ.