ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರಥಮ ಬಾರಿಗೆ ವ್ಯಕ್ತಿ ಕೇಂದ್ರಿತ ಎನಿಸಿದ ಈ ಬಾರಿಯ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಪರಿಸ್ಥಿತಿಯನ್ನು ತಂದೊಡ್ಡಿದೆ. ಒಂದು ವೇಳೆ ಕಾಂಗ್ರೆಸ್ ಮೈತ್ರಿಕೂಟದಲ್ಲಿ ಯಾರಾದರೂ ಐದು ಜನ ಕೈಕೊಟ್ಟರೆ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಿಂದ ಕೂಡ ಹಿಂದೆ ಸರಿಯ ಬೇಕಾಗುತ್ತದೆ. ಆಗ ದೇಶದಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗುತ್ತದೆ.