ಭೋಪಾಲ್ : ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರಭಕ್ಷಕರಾಗುತ್ತಾರೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.