ಕೋಲ್ಕತ್ತಾ : ಕೊರೊನಾ ಸೋಂಕಿಗೆ ಮದ್ದು ಎಂದು ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕೋಲ್ಕತ್ತಾದ ಜೋರಸಖೋ ಪ್ರದೇಶದಲ್ಲಿ ನಡೆದಿದೆ.