ನವದೆಹಲಿ: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಎಲ್ಲೆಂದರಲ್ಲಿ ಓಡಾಡುತ್ತಿರುವ ಜನಕ್ಕೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ ನೀಡಿದೆ.