ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ವಾರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರು ನಗರಕ್ಕೂ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನದ ಬಳಿಕ ರಾಜಧಾನಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.