ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಗಣರಾಜ್ಯೋತ್ಸವ ದಿನದಂದೇ ಈ ಕರಾಳ ಘಟನೆ ನಡೆದಿದೆ. ಆರೋಪಿಗಳ ಜತೆಗಿನ ಮಹಿಳೆಯ ವೈಯಕ್ತಿಕ ವೈರತ್ವ ಈ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯ ಕೂದಲನ್ನು ಕತ್ತರಿಸಿ, ಶೂಗಳ ಹಾರ ಹಾಕಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಬೀದಿಯಲ್ಲಿ ಮೆರವಣಿಗೆ ಮಾಡಲಾಗಿದೆ. ಇದಕ್ಕೆ