ಶ್ರೀನಗರ : ನವಜಾತ ಶಿಶು ಸಾವನ್ನಪ್ಪಿದೆ ಎಂದು ವೈದ್ಯರು ಅವರು ಘೋಷಿಸಿದ್ದರಿಂದ ಆ ಮಗುವನ್ನು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೆ ಕರೆದೊಯ್ಯುತ್ತಿರುವಾಗ ಮಗು ಜೀವಂತವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.