ಬೆಂಗಳೂರು: ಕ್ರೀಡಾಳುಗಳ ಅತ್ಯುನ್ನತ ಸಾಧನೆ ಗುರುತಿಸಿ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಅವಾರ್ಡ್ ನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಕೇಂದ್ರ ಸರ್ಕಾರ ಪುನರ್ ನಾಮಕರಣ ಮಾಡಿದ ಬೆನ್ನಲ್ಲೇ ಈಗ ಕರ್ನಾಟಕದಲ್ಲೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಎಂದು ಆನ್ ಲೈನ್ ಅಭಿಯಾನ ಶುರುವಾಗಿದೆ.