ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.