ನವದೆಹಲಿ: ಪದೇ ಪದೇ ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಗೋವಾ ಸಿಎಂ, ಮಾಜಿ ರಕ್ಷಣಾ ಮಂತ್ರಿ ಮನೋಹರ್ ಪರಿಕ್ಕರ್ ಸಾಕ್ಷಿಗೆ ರಾಹುಲ್ ಗಾಂಧಿಯನ್ನೂ ಕರೆದೊಯ್ಯಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.