ಲಕ್ನೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ಒಟ್ಟಾಗಿ ರಾಜಕಾರಣ ಮಾಡಿದ ತಂದೆ-ಮಗ ಇನ್ನು ಪ್ರತ್ಯೇಕ ಪಕ್ಷ ಕಟ್ಟಿಕೊಂಡು ಆಡಳಿತ ನಡೆಸಲಿದ್ದಾರೆ. ಎಸ್ ಪಿ ಎಂಬ ಪ್ರಬಲ ರಾಜಕಕೀಯ ಪಕ್ಷವೊಂದು ಈ ಮೂಲಕ ವಿಭಜನೆಯಾಗುತ್ತಿದೆ. ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಸಹೋದರ ಶಿವಪಾಲ್ ಯಾದವ್ ಪ್ರತ್ಯೇಕ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದು, ಇದಕ್ಕೆ ಮುಲಾಯಂ ಅವರೇ ನಾಯಕರಾಗಲಿದ್ದಾರೆ ಎಂದು ಘೋಷಿಸಿದ್ದಾರೆ. ಸಮಾಜವಾದಿ ಸೆಕ್ಯುಲರ್ ಮೋರ್ಚಾ ಎಂದು ಹೊಸ ಪಕ್ಷದ ಹೆಸರು.ಈ ಸಂದರ್ಭದಲ್ಲಿ