ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಯುವಕರಿಗೆ ಅಧಿಕಾರ ಹಸ್ತಾಂತರಿಸಿದಲ್ಲಿ ಪಕ್ಷ ಚೇತರಿಕೆ ಕಾಣಲು ಸಾಧ್ಯ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.