ಭೋಪಾಲ್ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈ ಶಾಸಕರೊಬ್ಬರಿಗೆ ಚ ರೂ. ಆಮಿಷ ಒಡ್ಡಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಸಬಲ್ ಗಢದ ಕಾಂಗ್ರೆಸ್ ಶಾಸಕ ಬಯಜ್ ನಾಥ್ ಕುಶ್ವಾಹರನ್ನು ಡಾಬಾಕ್ಕೆ ಕರೆದೊಯ್ದು, ಅಲ್ಲಿ ಬಿಜೆಪಿಯ ಮಾಜಿ ಸಚಿವರಾದ ನರೋತ್ತಮ್ ಮಿಶ್ರಾ ಹಾಗೂ ವಿಶ್ವಾಸ್ ಸಾರಾಂಗ್