ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನಾ ಕಾರ್ಯ ಜ .22 ರಂದು ನಡೆಯುತ್ತಿದ್ದು ಕೇವಲ ಐದು ದಿನಗಳಷ್ಟೇ ಬಾಕಿ ಉಳಿದಿದೆ. ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅಯೋಧ್ಯೆಯಲ್ಲಿ ಸೂಕ್ತ ಸಿದ್ದತಾ ಕಾರ್ಯಗಳು ನಡೆಯುತ್ತಿವೆ. ದೇಶದ ವಿವಿಧ ನಗರಗಳಿಂದ ಅಯೋಧ್ಯೆಗೆ ತಲುಪಲು ಭಕ್ತಾದಿಗಳಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರೈಲು ಮತ್ತು ಬಸ್ ಗಳು ಈಗಾಗಲೇ ಭರ್ತಿಯಾಗಿವೆ. ಕೇಂದ್ರ ವಿಮಾನಯಾನ ಸಚಿವ