ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್ಲೈನ್ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. ಸಂಪುಟ ಸಭೆಯ ಬಳಿಕ