ವಿಜಯಪುರ : ಡಿಕೆಶಿ ಹಾಗೂ ಸಿದ್ದರಾಮಯ್ಯನವರಿಗೆ ಹೇಳಿಕೊಳ್ಳಲು ವಿಷಯವಿಲ್ಲ. ಹಾಗಾಗಿ ಅವರು ಇಂತಹ ಪ್ರಚೋದನೆ ಕೆಲಸ ಮಾಡುತ್ತಿದ್ದಾರೆ. ಇಂತಹದ್ದನ್ನೆಲ್ಲಾ ಅವರು ಬಿಡಬೇಕು ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.