ಕೊಲ್ಕತ್ತಾ : ನವಾಬ್ ಮಲಿಕ್ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕುವ ಮೂಲಕ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್ ಪವಾರ್ಗೆ ಸಲಹೆ ನೀಡಿದರು.ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ನವಾಬ್ ಮಲಿಕ್ ಅವರ ಅಕ್ರಮ ಹಣ ವಿನಿಮಯದ ಕುರಿತು ಸಂವಾದ ನಡೆಸಿದ್ದಾರೆ. ಫೋನ್ ಕರೆ ಮೂಲಕ ಮಾತನಾಡಿದ ಅವರು, ತೃಣಮೂಲ