ನವದೆಹಲಿ : ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆಗೆ ಹಿಂದೆ ಸರಿದಿರುವುದಕ್ಕೆ ಕಾರಣವೇನೆಂಬುದನ್ನು ಇದೀಗ ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.