ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಸೃಷ್ಟಿಸಿದೆ. ರಾಜ್ಯದ ಗಡಿಯಲ್ಲಿ ಹದ್ದಿನ ಕಣ್ಣಿಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.