ನವದೆಹಲಿ : ರಾಜ್ಯದ ಜಲ ವಿವಾದಗಳ ಬಗ್ಗೆ ಕಾನೂನು ತಂಡದ ವಕೀಲರ ಜೊತೆ ಚರ್ಚೆ ನಡೆಸಿದ್ದು ಸಾಧ್ಯವಾದಷ್ಟು ಬೇಗ ವಿವಾದಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.