ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.