ನವದೆಹಲಿ : ನಕ್ಸಲ್ ಸಮಸ್ಯೆಯನ್ನು ವರ್ಷದೊಳಗೆ ನಿರ್ಮೂಲನೆ ಮಾಡಲು ನಕ್ಸಲ್ ಬಾಧಿತ ರಾಜ್ಯಗಳ ಮುಖ್ಯಮಂತ್ರಿಗಳು ಒತ್ತು ನೀಡಬೇಕು. ಅಲ್ಲದೆ ನಕ್ಸಲರಿಗೆ ಸಿಗುತ್ತಿರುವ ಹಣಕಾಸಿನ ನೆರವಿನ ಮೂಲವನ್ನು ತಡೆಯಲು ಜಂಟಿ ಕಾರ್ಯತಂತ್ರ ರೂಪಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದರು.