ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು 18 ದಿನಗಳ ಬಳಿಕ ಅವರು ಇಂದು ಮೊದಲ ಬಾರಿಗೆ ಕಣ್ಣು ಬಿಟ್ಟಿದ್ದಾರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಎಐಡಿಎಂಕೆ ಪಕ್ಷದ ಉಚ್ಚಾಟಿತ ನಾಯಕಿ ಶಶಿಕಲಾ ಪುಷ್ಪಾ ಹೊಸ ಬಾಂಬ್ ಸಿಡಿಸಿ ಗಮನ ಸೆಳೆದಿದ್ದಾರೆ.