ನವದೆಹಲಿ: ಭಾರತ ಒಂದು ಬಡರಾಷ್ಟ್ರ ಎಂದು ಸ್ನ್ಯಾಪ್ ಚಾಟ್ ಸಿಇಒ ಇವಾನ್ ಸ್ಪಿಗಲ್ ಹೇಳಿದ್ದರೆಂದು ಮಾಜಿ ನೌಕರರೊಬ್ಬರು ಆರೋಪಿಸಿದ ಹಿನ್ನಲೆಯಲ್ಲಿ ದೇಶಾದ್ಯಂತ ಚಾಟ್ ಆಪ್ ವಿರುದ್ಧ ನಡೆದ ಬಹಿಷ್ಕಾರ ಚಳವಳಿಗೆ ಸಂಸ್ಥೆ ಕೊನೆಗೂ ಎಚ್ಚೆತ್ತುಕೊಂಡಿದೆ.