ಈಗಲ್ ಟನ್ ರೆಸಾರ್ಟ್`ನಲ್ಲಿ ಐಟಿ ದಾಳಿ ವೇಳೆ ದಾಖಲೆಗಳನ್ನ ಹರಿಯಲು ಸಚಿವರು ಪ್ರಯತ್ನ ನಡೆಸಿದ್ದಾರೆ. ಬಳಿಕ ಹರಿದ ದಾಖಲೆಗಳನ್ನ ಮಹಜರ್ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಹಣಕಾಸು ಸಚಿವ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.