ಭೋಪಾಲ್ : ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರು ರಾಜಕೀಯ ಹಾಗೂ ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು