ಭುವನೇಶ್ವರ : ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್ನಲ್ಲಿ ನಡೆದ ರೈಲುಗಳ ಅಪಘಾತವಾಗಿ ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.