ರಾಂಚಿ : ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿಯೂ ದೋಷಿ ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.