ಆಂಧ್ರಪ್ರದೇಶ: ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ ತೆಲುಗುದೇಶಂ ಪಕ್ಷದ ಮಾಜಿ ಶಾಸಕ ತಿಕ್ಕಾರೆಡ್ಡಿ ಆಗ್ರಹಿಸಿದ್ದಾರೆ.