ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಅಕ್ಟೋಬರ್ 5ಕ್ಕೆ ಒಂದು ತಿಂಗಲೂ ಪೂರ್ಣವಾಗಲಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅ.5ಕ್ಕೆ ಗೌರಿ ಹತ್ಯೆಯಾಗಿ ಒಂದು ತಿಂಗಳು ಪೂರ್ಣವಾಗಲಿದೆ. ಆದರೆ ಘಟನೆ ನಡೆದು ತಿಂಗಳಾದರೂ ಸಹ ಆರೋಪಿಗಳ ಬಂಧನವಾಗಿಲ್ಲ. ಪನ್ಸಾರೆ, ಕಲ್ಬುರ್ಗಿ ಕೊಂದ ಹಂತಕರನ್ನು ಬಂಧಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಈ ನಿಟ್ಟಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು