ಲಕ್ನೋ : ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ ಪತಿಗೆ ಅರ್ಜಿಯನ್ನು ಹಿಂಪಡೆಯುವಂತೆ ಪಾಕಿಸ್ತಾನದಿಂದ ಬೆದರಿಕೆ ಕರೆಗಳು ಬಂದಿವೆ ಎಂಬ ಆರೋಪ ಕೇಳಿ ಬರುತ್ತಿದೆ.