ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ಶಾಸಕರು ತಡರಾತ್ರಿ ತವರಿಗೆ ಮರಳಿದ್ದಾರೆ.