ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್ಪ್ರಯಾಗ ಮತ್ತು ಗೌರಿಕುಂಡ್ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.