ನವದೆಹಲಿ : ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಹಾಗೂ ಬಿಹಾರ್ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಹಾಗೂ 60 ಲಕ್ಷ ರೂ. ದಂಡ ವಿಧಿಸಿದೆ.