ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಇದೀಗ ರಾಮಮಂದಿರ ಟ್ರಸ್ಟ್ ಶ್ರೀರಾಮಚಂದ್ರನಿಗೆ ಆರತಿ ಬೆಳಗಲು ವಿಶೇಷ ಪಾಸ್ ವ್ಯವಸ್ಥೆ ಮಾಡಿದೆ.