ನವದೆಹಲಿ : ‘ನಾನು ದಲಿತನಾಯಕನಲ್ಲ, ಕಾಂಗ್ರೆಸ್ ನಾಯಕ. ನಾನು ದಲಿತ ಎಂದು ಸಚಿವನಾಗಿದ್ದಾ? ದಲಿತ ಎಂದು ವಿಪಕ್ಷ ನಾಯಕನಾಗಿದ್ದಾ? ನಾನು ಕಾಂಗ್ರೆಸ್ ಕಾರ್ಯಕರ್ತರ ಅನ್ನುವ ಕಾರಣಕ್ಕೆ ಆದೆ.’