ಕಾವೇರಿ ವಿವಾದಕ್ಕೆ ಸಂಬಧಿಸಿದಂತೆ ಪ್ರಧಾನಿ ಮೋದಿ ಜತೆ ಮಾತನಾಡಿದ್ದೇನೆ, ಅವರು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ ಅವರು ಹೇಳಿದ್ದಾರೆ.