ಮುಂಬೈ : ಭೂಗತ ಜಗತ್ತಿನ ದೊರೆಗಳಾದ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.