ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಪೊಲೀಸ್ ಕುದುರೆ ಶಕ್ತಿಮಾನ್ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗಣೇಶ್ ಜೋಷಿ ಜತೆ ವಾಗ್ವಾದ ನಡೆಸಿದ ಘಟನೆ ಡೆಹ್ರಾಡೂನ್ ವಿಮಾನನಿಲ್ದಾಣದಲ್ಲಿ ನಡೆದಿದೆ.